ಬೆಂಗಳೂರು : ಚುನಾವಣೋತ್ತರ ಸಮೀಕ್ಷೆಯಲ್ಲಿ ಬಿಜೆಪಿ ಬಾರಿ ಮತ ಬಂದ ಹಿನ್ನಲೆಯಲ್ಲಿ ಕೆಲ ಪಕ್ಷಗಳು ಆತಂಕಕ್ಕೆ ಒಳಗಾಗಿವೆ. ಅಲ್ಲದೆ ಇವಿಎಂನಲ್ಲಿ ದೋಷವಿದೆ ಎಂದು ಹೇಳಿದ್ದವು.