ಚಿಕ್ಕಮಗಳೂರು : ಮತ ಚಲಾಯಿಸದೆ ಪ್ರವಾಸಕ್ಕೆ ಬಂದವರಿಗೆ ಚಿಕ್ಕಮಗಳೂರು ಜಿಲ್ಲಾ ಪತ್ರಕರ್ತರ ಸಂಘದವರು ತಕ್ಕ ಶಾಸ್ತಿ ಮಾಡಿದ್ದಾರೆ.