ಭೋಪಾಲ್ : ಪ್ರಧಾನಿ ಮೋದಿ ಈ ಹಿಂದೆ ಗುಜರಾತ್ ಹತ್ಯಾಕಾಂಡದ ಬಳಿಕ ಸಿಎಂ ಆಗಿದ್ದ ವೇಳೆ ಅವರನ್ನು ಪಕ್ಷದಿಂದಲೇ ವಜಾಗೊಳಿಸಲು ಅಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಸಿದ್ಧತೆ ನಡೆಸಿದ್ದರು ಎಂದು ಬಿಜೆಪಿ ಮಾಜಿ ನಾಯಕ ಯಶವಂತ್ ಸಿನ್ಹಾ ಹೇಳಿದ್ದಾರೆ.