ಬೆಂಗಳೂರು : ಜೆಡಿಎಸ್ ನಾಯಕರು ಹಾಗೂ ಅವರ ಸಂಬಂಧಿಕರ ಮೇಲೆ ನಡೆದ ಐಟಿ ದಾಳಿಯ ಹಿಂದಿನ ಅಸಲಿ ಕಾರಣ ಏನೆಂಬುದನ್ನು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ದೇವೇಗೌಡ್ರು ಬಹಿರಂಗಪಡಿಸಿದ್ದಾರೆ.