ಬೆಂಗಳೂರು : ಕೆಲವೊಮ್ಮೆ ದೇಹದಲ್ಲಿ ನೀರಿನಾಂಶ ಕಡಿಮೆಯಾದಾಗ ಬಿಕ್ಕಳಿಕೆ ಬರುತ್ತದೆ. ಆಗ ನೀರು ಕುಡಿದರೆ ಕೆಲವರಿಗೆ ಬಿಕ್ಕಳಿಕೆ ಕಡಿಮೆಯಾಗುತ್ತದೆ. ಆದರೆ ಕಲವರಿಗೆ ಎಷ್ಟೇ ನೀರು ಕುಡಿದರೂ ಬಿಕ್ಕಳಿಕೆ ನಿಲ್ಲುವುದಿಲ್ಲ. ಅಂತವರು ಇದನ್ನು ಸೇವಿಸಿ.