ಬೆಂಗಳೂರು: ಇತ್ತೀಚೆಗಿನ ದಿನಗಳಲ್ಲಿ ಜನ ಬೇಳೆ ಕಾಳುಗಳನ್ನು ಬೇಯಿಸಿ ತಿನ್ನಲೂ ಹೆದರುವಂತಾಗಿದೆ. ಅದಕ್ಕೆ ಕಾರಣ ಗ್ಯಾಸ್ಟ್ರಿಕ್. ಆದರೆ ಬೇಳೆ ಕಾಳುಗಳಲ್ಲಿರುವ ಗ್ಯಾಸ್ಟ್ರಿಕ್ ಉಂಟುಮಾಡುವ ಅಂಶವನ್ನು ತೆಗೆಯಬಹುದು.