ಬೆಂಗಳೂರು: ಲಾಕ್ ಡೌನ್ ಜಾರಿಯಲ್ಲಿದ್ದರೂ ನಿನ್ನೆಯಿಂದ ರಾಜ್ಯದಲ್ಲಿ ಮದ್ಯದಂಗಡಿ ಓಪನ್ ಮಾಡಲು ಸರ್ಕಾರ ಅನುವು ಮಾಡಿಕೊಟ್ಟಿದೆ. ಈ ನಡುವೆ ಆಸ್ತಿಕರು ದೇವಾಲಯಗಳ ತೆರವು ಯಾವಾಗ ಎಂದು ಕೇಳುತ್ತಿದ್ದಾರೆ.