ನವ ದೆಹಲಿ (ಸೆ,03) : ಮಾರಣಾಂತಿಕ ಕೊರೋನಾ ವೈರಸ್ ಕಾಟ ಇನ್ನೂ ಭಾರತಕ್ಕೆ ತಪ್ಪಿಲ್ಲ. ದೇಶದಲ್ಲಿ ಎಲ್ಲರಿಗೂ ಉಚಿತ ಲಸಿಕೆಯನ್ನು ಕೇಂದ್ರ ಸರ್ಕಾರ ಘೋಷಿಸಿದ್ದರೂ ಸಹ ಕೊರೋನಾಗೆ ತುತ್ತಾಗುತ್ತಿರುವವರ ಸಂಖ್ಯೆ ಮಾತ್ರ ಕಡಿಮೆ ಯಾಗುತ್ತಿಲ್ಲ. ಇನ್ನೂ ಸಾವಿನ ಸಂಖ್ಯೆಯೂ ಅಧಿಕವಾಗಿರುವುದು ಕಳವಳಕಾರಿ ಯಾಗಿದೆ.