ದುಬೈ: ಐಪಿಎಲ್ ನಲ್ಲಿ ಯಾಕೋ ಸಿಎಸ್ ಕೆ ತಂಡದ ಅದೃಷ್ಟವೇ ಸರಿಯಿಲ್ಲವೆನಿಸುತ್ತದೆ. ಸತತ ವೈಫಲ್ಯದಿಂದ ಬೇಸತ್ತಿರುವ ತಂಡಕ್ಕೆ ಚೈತನ್ಯ ನೀಡಬಲ್ಲಂತಹ ಐಡಿಯಾವೊಂದನ್ನು ಕ್ರಿಕೆಟ್ ವಿಶ್ಲೇಷಕ ಹರ್ಷ ಭೋಗ್ಲೆ ಹೇಳಿದ್ದಾರೆ.