ದುಬೈ: ಐಪಿಎಲ್ 13 ರಲ್ಲಿ ಸತತ ಸೋಲಿನಿಂದ ಕಂಗೆಟ್ಟಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ ಸಾಕಷ್ಟು ಟೀಕೆ ಎದುರಿಸುತ್ತಿದೆ. ಆರ್ ಸಿಬಿ ವಿರುದ್ಧ ಸೋಲಿನ ಬಳಿಕ ನಾಯಕ ಧೋನಿ ಸಹ ಕ್ರಿಕೆಟಿಗರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.