ದುಬೈ: ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ನಾಯಕತ್ವ ವಹಿಸಿದಾಗ ಕನ್ನಡಿಗ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ ಮೇಲೆ ಸಾಕಷ್ಟು ನಿರೀಕ್ಷೆಯಿತ್ತು. ಆದರೆ ಅವರು ನಾಯಕರಾಗಿ ತಂಡ ಸೋಲುತ್ತಿರುವಾಗ ಅಭಿಮಾನಿಗಳಿಗೆ ಅವರ ಮೇಲಿನ ನಿರೀಕ್ಷೆ ಹುಸಿಯಾಗಿದೆ.