ಬೆಂಗಳೂರು: ಮಹಾಶಿವರಾತ್ರಿ ದಿನವಾದ ನಿನ್ನೆ ಸಂಜೆ ‘ಕುರುಕ್ಷೇತ್ರ’ ಸಿನಿಮಾದ ಶತದಿನೋತ್ಸವವನ್ನು ಭರ್ಜರಿಯಾಗಿ ಆಚರಿಸಿಕೊಂಡ ನಿರ್ಮಾಪಕ ಮುನಿರತ್ನ ಎಲ್ಲರಿಗೂ ಖುಷಿಯಾಗುವ ಸುದ್ದಿಯೊಂದನ್ನು ಕೊಟ್ಟಿದ್ದಾರೆ.