ಚೆನ್ನೈ: ತಮಿಳುನಾಡಿನಲ್ಲಿ ಹೊಸ ಪಕ್ಷ ಸ್ಥಾಪಿಸುವ ಮೂಲಕ ರಾಜಕೀಯದಲ್ಲಿ ಹೊಸ ಶಕೆ ಆರಂಭಿಸಲು ಹೊರಟಿರುವ ನಟ ಕಮಲ್ ಹಾಸನ್ ರಜನೀಕಾಂತ್ ರಾಜಕೀಯಕ್ಕೆ ಬಂದರೆ ಅವರ ಜತೆ ಕೈ ಜೋಡಿಸಲು ಸಿದ್ಧ ಎಂದಿದ್ದಾರೆ.