ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲೂ ಕಾಸ್ಟಿಂಗ್ ಕೌಚ್ ಇತ್ತು. ಅದಕ್ಕೆ ಕನ್ನಡದ ಸಹವಾಸವೇ ಬೇಡ ಎಂದು ಬಂದು ಬಿಟ್ಟೆ ಎಂದಿದ್ದ ತೆಲುಗು ನಿರ್ದೇಶಕ ಗೀತ ಕೃಷ್ಣ ಬಗ್ಗೆ ರಾಘವೇಂದ್ರ ರಾಜ್ ಕುಮಾರ್ ಗರಂ ಆಗಿ ಪ್ರತಿಕ್ರಿಯಿಸಿದ್ದಾರೆ.