ಬೆಂಗಳೂರು: ಮುನಿರತ್ನ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಮಹತ್ವಾಕಾಂಕ್ಷೆಯ ‘ಕುರುಕ್ಷೇತ್ರ’ ಚಿತ್ರ ಭಾರೀ ಸದ್ದು ಮಾಡುತ್ತಿದೆ. ಆದರೆ ಈ ಚಿತ್ರದಲ್ಲಿ ಕರ್ಣನ ಪಾತ್ರ ಮಾಡಬೇಕಾಗಿದ್ದಕ್ಕೆ ಶಿವರಾಜ್ ಕುಮಾರ್ ಬೇಸರದಲ್ಲಿದ್ದಾರೆ.