ಬೆಂಗಳೂರು: ಡಿಕೆ ಶಿವಕುಮಾರ್ ಮನೆಯಲ್ಲಿ ಐಟಿ ದಾಳಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಷ್ಟು ದಿನ ಹೈಕಮಾಂಡ್ ಆದೇಶಕ್ಕೆ ತಲೆಬಾಗಿ ಸುಮ್ಮನಿದ್ದ ಬಿಜೆಪಿ ನಾಯಕರು ಇದೀಗ ವಾಗ್ದಾಳಿ ನಡೆಸಿದ್ದಾರೆ.