ಬೆಂಗಳೂರು : ಮತ್ತೆ ಖಾತೆ ಅದಲು ಬದಲು ಮಾಡಲು ಸಿಎಂ ಬಿಎಸ್ ವೈ ನಿರ್ಧಾರ ಮಾಡಿದ್ದು, ಸಿಎಂ ಈ ಅದಲು ಬದಲು ಆಟಕ್ಕೆ ಸಚಿವರು ಸುಸ್ತಾಗಿ ಹೋಗಿದ್ದಾರೆ ಎನ್ನಲಾಗಿದೆ.