ಬಕ್ರೀದ್ ಹಬ್ಬ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಗೆ ಬೇರೆ ಕಡೆಯಿಂದ ಅನಧಿಕೃತವಾಗಿ ಒಂಟೆ, ಗೋವುಗಳ ಸಾಗಾಣಿಕೆಯನ್ನು ತಡೆಗಟ್ಟಲು ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಂಡಿದ್ದು, ಅಕ್ರಮ ಎಸಗುವವರ ವಿರುದ್ಧ ಸೂಕ್ತ ಕ್ರಮಕ್ಕೆ ಮುಂದಾಗಿದೆ.