ಮಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಯಾವುದೇ ಕಾರಣಕ್ಕೂ ಮಂಗಳೂರಿಗೆ ಆಗಮಿಸಬಾರದು ಎಂದು ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾ ಹೇಳಿದ್ದಾರೆ.