ಉಡುಪಿ : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಿಗೆ ಚುನಾವಣೆ ಸೋಲಿನ ಭಯ ಶುರುವಾಗಿದೆ ಎಂದು ಉಡುಪಿಯ ಉಪ್ಪೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಉಪಚುನಾವಣೆ ಫಲಿತಾಂಶದ ಬಳಿಕ ಬಿಜೆಪಿಗೆ ಸೋಲಿನ ಭಯ ಕಾಡುತ್ತಿದೆ. ಅಮಿತ್ ಶಾ ಅವರ ಯಾವ ತಂತ್ರವೂ, ರಣ ತಂತ್ರವೂ ಇಲ್ಲಿ ನಡೆಯೋದಿಲ್ಲ. ಕರ್ನಾಟಕದ ಪ್ರಬುದ್ಧ ಮತದಾರರು ಕಾಂಗ್ರೆಸ್ ಕೈ ಹಿಡಿಯಲಿದ್ದಾರೆ. ಕಾಂಗ್ರೆಸ್ ಮುಖಂಡರ ಮೇಲಿನ ಐಟಿ ದಾಳಿ ರಾಜಕೀಯ ಪ್ರೇರಿತ. ನಮ್ಮ ಆಪ್ತರನ್ನು ಹುಡುಕಿ, ಹುಡುಕಿ ಐಟಿ ದಾಳಿ