ಮಂಗಳೂರು ಜೈಲಿನಲ್ಲಿ ಮಾರಾಮಾರಿ ನಡೆದಿದೆ. ಉದ್ಯಮಿ ಭಾಸ್ಕರ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿಗಳಾದ ಸವನೀತ್ ಶೆಟ್ಟಿ, ಜ್ಯೋತಿಷಿ ನಿರಂಜನ್ ಶೆಟ್ಟಿ ಮೇಲೆ ಬಜಿಲಕೇರಿ ಧನರಾಜ್ ತಂಡದಿಂದ ಹಲ್ಲೆ ನಡೆದಿದೆ.