ಹಣ ಪಡೆದಿರುವದನ್ನು ಸಾಬೀತು ಪಡಿಸಿದರೆ ರಾಜಕೀಯ ಬಿಟ್ಟು ಮನೆಯಲ್ಲಿ ಕೂಡುತ್ತೇನೆ. ಹೀಗಂತ ಮಾಜಿ ಶಾಸಕ, ಅನರ್ಹ ಶಾಸಕರೊಬ್ಬರು ಹೇಳಿದ್ದಾರೆ. ಅಥಣಿಯಲ್ಲಿ ಅನರ್ಹ ಶಾಸಕ, ಕಾಗವಾಡ ಬಿಜೆಪಿ ಅಭ್ಯರ್ಥಿ ಶ್ರೀಮಂತ ಪಾಟೀಲ ಸ್ಪಷ್ಟನೆ ನೀಡಿದ್ದು, ಬಿಸಿನೆಸ್ ಆಗಲಿ, ರಾಜಕೀಯವಾಗಲಿ ನಾವು ರೈತರು, ಜನರಿಗಾಗಿಯೇ ಮಾಡೋದು. ಹೀಗಂತ ಹೇಳೋ ಮೂಲಕ ಕಾಗವಾಡ ಕಾಂಗ್ರೆಸ್ ಅಭ್ಯರ್ಥಿ ರಾಜು ಕಾಗೆಗೆ ಶ್ರೀಮಂತ ಪಾಟೀಲ ಟಾಂಗ್ ನೀಡಿದ್ರು.ರೈತರ ಸೇವೆಗಾಗಿ ಸಕ್ಕರೆ ಕಾರ್ಖಾನೆ ತೆರೆದಿದ್ದೇವೆ. ಜನರ ಸೇವೆಗಾಗಿ ರಾಜಕೀಯಕ್ಕೆ