ಬೆಂಗಳೂರು: ಇತ್ತೀಚೆಗೆ ಬಲಪಂಥೀಯರ ವಿರುದ್ಧ ಕಿಡಿ ಕಾರುತ್ತಿರುವ ನಟ ಪ್ರಕಾಶ್ ರೈ ವಿರುದ್ಧ ಬಿಜೆಪಿ ಕಾರ್ಯಕರ್ತರು ವಿಶಿಷ್ಟವಾಗಿ ಪ್ರತಿಭಟಿಸಿದ್ದಾರೆ. ವೇದಿಕೆಯನ್ನು ಗೋಮೂತ್ರ ಹಾಕಿ ಸ್ವಚ್ಛಗೊಳಸಿದ್ದಾರೆ.