ಮಂಗಳೂರು : ಮಂಗಳೂರು ಏರ್ ಪೋರ್ಟ್ ನಲ್ಲಿ ಬಾಂಬ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ತನಿಖೆ ವೇಳೆ ಬಾಂಬರ್ ಆದಿತ್ಯ ರಾವ್ ಬಾಂಬ್ ಇಡಲು ಕಾರಣವೇನು ಎಂಬ ವಿಚಾರವನ್ನು ತಿಳಿಸಿದ್ದಾನೆ ಎನ್ನಲಾಗಿದೆ.