ರಾಜ್ಯದ ವಿ.ವಿಗಳ ಪರೀಕ್ಷಾ ಫಲಿತಾಂಶ ವಿಳಂಬ, ಶುಲ್ಕ ಏರಿಕೆ ಹಿನ್ನೆಲೆ ವಿದ್ಯಾರ್ಥಿ ವೇತನ, ಉಚಿತ ಬಸ್ ಪಾಸ್ ಸೌಲಭ್ಯಗಳನ್ನು ಪರಿಶಿಷ್ಟರಿಗೆ ಸೀಮಿತಗೊಳಿಸಿದ್ದಕ್ಕೆ ಎನ್ ಎಸ್ ಯು ಐ ವಿರೋಧ ವ್ಯಕ್ತಪಡಿಸಿದ್ದು,ವಿದ್ಯಾರ್ಥಿಗಳ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಡಿ. 17ರಂದು ರಾಜ್ಯಮಟ್ಟದಲ್ಲಿ ಕಾಲೇಜ್ ಬಂದ್ ಗೆ ಕರೆ ಕೊಡಲಾಗಿತ್ತು.