ಬೆಂಗಳೂರು: ಕಾವೇರಿ ಜಲಮಂಡಳಿ ರಚನೆಯಾಗಬೇಕೆಂದು ಒತ್ತಾಯಿಸಿ ಇಂದು ತಮಿಳುನಾಡಿನಲ್ಲಿ ಮತ್ತೆ ಬಂದ್ ಆಚರಿಸಲಾಗುತ್ತಿದ್ದು, ಕರ್ನಾಟಕದ ಬಸ್ ಮತ್ತು ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಲಾಗಿದೆ.