ಬೆಂಗಳೂರು: ಬಿಜೆಪಿ ವಿರುದ್ಧ ದಂಗೆ ಏಳುವಂತೆ ಕರೆ ಕೊಡುತ್ತೇನೆ ಎಂದಿದ್ದ ಸಿಎಂ ಕುಮಾರಸ್ವಾಮಿ ಆ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ.