ವಿಜಯಪುರ: ಸಿಎಂ ಸಿದ್ದರಾಮಯ್ಯ ಇತ್ತೀಚೆಗೆ ಕನ್ನಡ ಬಾರದ ಅಧಿಕಾರಿಗಳ ಮೇಲೆ ಗುಟುರು ಹಾಕಿದ್ದರು. ಇದೀಗ ವಿಜಯಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮತ್ತೆ ಕನ್ನಡ ಪ್ರೇಮ ಮೆರೆದಿದ್ದಾರೆ.