ನವದೆಹಲಿ : ಕೊರೊನಾ ಭೀತಿ ಹಿನ್ನಲೆ ಇಡೀ ದೇಶವೇ ಲಾಕ್ ಔಟ್ ಮಾಡಿದ ಕಾರಣ ಸಾಲಮರುಪಾವತಿ, ಇಎಂಐ, ಇಸಿಎಸ್, ಕ್ರೆಡಿಟ್ ಕಾರ್ಡ್ ಬಿಲ್ಲಿಂಗ್ ಪರಿಹಾರ ಹಲವು ವಿನಾಯತಿ ಕುರಿತು ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಸುದ್ದಿಗೋಷ್ಠಿ ನಡೆಸಿದ್ದಾರೆ.