ಬೆಂಗಳೂರು: ಇತ್ತೀಚೆಗೆ ರಾಜ್ಯ ಸರ್ಕಾರ ಪಟಾಕಿ ಹಚ್ಚುವ ವಿಚಾರದಲ್ಲಿ ಕೆಲವೊಂದು ನಿಯಮಗಳನ್ನು ಜಾರಿಗೆ ತಂದಿತ್ತು. ಆದರೆ ಇದೀಗ ದೀಪಾವಳಿ ಸಮಯಲ್ಲಿ ಆ ನಿಯಮಗಳೆಲ್ಲಾ ಲೆಕ್ಕಕ್ಕೇ ಇಲ್ಲದಂತಾಗಿದೆ.