ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆಯಲಿದೆ ಎಂದಿರುವ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಹೇಳಿಕೆ ಸತ್ಯ ಅನ್ಸುತ್ಸೆ. ಹೀಗಂತ ಕಾಂಗ್ರೆಸ್ ನ ರೆಬಲ್ ನಾಯಕ ಹೇಳಿದ್ದಾರೆ.