ಬೆಂಗಳೂರು: ಇಂಧನ ಸಚಿವ ಡಿಕೆ ಶಿವಕುಮಾರ್ ಮತ್ತು ಆಪ್ತರ ಮನೆ ಮೇಲೆ ರೇಡ್ ನಡೆಸಿದ್ದ ಐಟಿ ಅಧಿಕಾರಿಗಳು ಇದೀಗ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದಾರೆ.