ಬೆಂಗಳೂರು: ಕಾಂಗ್ರೆಸ್ ನಾಯಕ, ಶಾಸಕ ಡಿಕೆ ಶಿವಕುಮಾರ್ ಜಾರಿ ನಿರ್ದೇಶನಾಲಯ (ಇಡಿ) ಜಾರಿಗೊಳಿಸಿದ್ದ ವಿಚಾರಣೆಯ ಸಮನ್ಸ್ ರದ್ದುಗೊಳಿಸುವಂತೆ ಹೈಕೋರ್ಟ್ ನಲ್ಲಿ ಸಲ್ಲಿಸಿದ್ದ ಅರ್ಜಿ ರದ್ದುಗೊಂಡಿದ್ದು, ಮಾಜಿ ಸಚಿವರಿಗೆ ಬಂಧನದ ಭೀತಿ ಎದುರಾಗಿದೆ.