ವರ ಮಹಾಲಕ್ಷ್ಮೀ ಹಬ್ಬದ ದಿನವೂ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಮನೆ ಮೇಲೆ ಐಟಿ ದಾಳಿ ಮುಂದುವರೆದಿರುವ ಬೆನ್ನಲ್ಲೇ ಐಟಿ ಇಲಾಖೆಯಿಂದ ನಿನ್ನೆ ಬೆಳಗ್ಗೆಯೇ ಬೆಚ್ಚಿ ಬೀಳಿಸುವ ಸುದ್ದಿ ಹೊರಬಿದ್ದಿದೆ.