ಮಂಗಳೂರು: ಪ್ರತಿಪಕ್ಷದವರಿಗೆ ಸರ್ಕಾರ, ಮುಖ್ಯಮಂತ್ರಿಗಳ ಮೇಲೆ ಆರೋಪ ಮಾಡಲು ಯಾವುದೇ ಕಾರಣವಿಲ್ಲ. ಆದರೂ ಬಿಜೆಪಿಯವರು ಇಲ್ಲ ಸಲ್ಲದ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.