ಬೆಂಗಳೂರು: ಆಗಾಗ ಬಲಪಂಥೀಯರ ವಿರುದ್ಧ ಕಿಡಿ ಕಾರುವ ಪ್ರಕಾಶ್ ರೈ ಇದೀಗ ಬಿಜೆಪಿ ಕಾರ್ಯಕರ್ತ ದೀಪಕ್ ಹತ್ಯೆ ಬಗ್ಗೆ ತುಟಿ ಪಿಟಕ್ ಎಂದಿಲ್ಲ ಎಂಬ ಟೀಕೆಗಳಿಗೆ ತೆರೆ ಎಳೆದಿದ್ದಾರೆ.