ಸಿಬಿಐ ನೋಟೀಸ್ ನೀಡಿರುವ ವಿಚಾರವಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು,ಯಾವ ಲೆಕ್ಕಾಚಾರ ನೋಟೀಸ್ ಕೊಡುತ್ತಿದ್ದಾರೋ ಗೊತ್ತಿಲ್ಲ.ಎಲ್ಲಾ ದಾಖಲೆಗಳು ಅವರ ಬಳಿಯಿವೆ.ಸರ್ಕಾರ ಈ ಕೇಸ್ ವಿತ್ ಡ್ರಾ ಮಾಡಿದೆ.ವಿತ್ ಡ್ರಾ ಮಾಡಿದ ಮೇಲೆ ಎಲ್ಲ ವಾಪಸ್ ಲೋಕಾಯುಕ್ತಕ್ಕೆ ಕೊಡಬೇಕು ಎಂಬುದು ನನಗಿರುವ ಜ್ಞಾನ.ನಾನು ವಕೀಲ ಅಲ್ಲ, ಆದರೂ ನನಗಿರುವ ಜ್ಞಾನ.ಕಿರುಕುಳ ಕೊಡಲು ಬಹಳ ದೊಡ್ಡ ದೊಡ್ಡ ಜನ ಇದ್ದಾರೆ.