ಶಿವಮೊಗ್ಗ : ರಾಜ್ಯದ ಮೂಲೆ ಮೂಲೆ ಸುತ್ತಿ ಹಿಂದುಳಿದ ವರ್ಗಗಳ ಬಗ್ಗೆ ಕಾಂತರಾಜ್ ಸಿದ್ಧಪಡಿಸಿದ ವರದಿಯನ್ನು ಬಿಡುಗಡೆ ಮಾಡಲು ಕೆಲವು ಪ್ರಭಾವಿಗಳು ಬಿಡಲಿಲ್ಲ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.