ಮುನಿರತ್ನ ನಾಯ್ಡು ಅವರ ಕ್ಷೇತ್ರಕ್ಕೆ ಮಂಜೂರಾಗಿದ್ದ ಹಣ ಕಾಂಗ್ರೆಸ್ ಶಾಸಕರ ಕ್ಷೇತ್ರಕ್ಕೆ ವರ್ಗಾವಣೆ ಆಗಿದೆ ಎಂದು ಎನ್ ರವಿ ಕುಮಾರ್ ಆರೋಪ ಮಾಡಿದ್ದಾರೆ.