ಬೆಂಗಳೂರು : ಬೈಎಲೆಕ್ಷನ್ ನಲ್ಲಿ ಜೆಡಿಎಸ್ ನವರು ಅಭ್ಯರ್ಥಿ ಹಾಕುವ ಅವಶ್ಯಕತೆ ಇರಲಿಲ್ಲ ಎಂದು ಮಾಜಿ ಸಚಿವ ಜಿ.ಟಿ.ದೇವೇಗೌಡರು ಹೇಳಿದ್ದಾರೆ.