ಬೆಂಗಳೂರು: ವಿಧಾನಸೌಧದಲ್ಲಿ ಮುಂಗಾರು ಅಧಿವೇಶನ ಆರಂಭವಾಗಿ ಎರಡು ದಿನ ಕಳೆದಿದೆ. ಆದರೆ ಯಾಕೋ ಶಾಸಕರು, ಸಚಿವರಿಗೆ ಅಧಿವೇಶನಕ್ಕೆ ಬರಲು ಮನಸ್ಸೇ ಆಗುತ್ತಿಲ್ಲ.