ಬೆಂಗಳೂರು ನಗರ ಪೊಲೀಸರು ಇತ್ತೀಚೆಗೆ ನಗರದ ರೌಡಿಶೀಟರ್ ಗಳಿಗೆ ಖಡಕ್ ವಾರ್ನಿಂಗ್ ಮೂಲಕ ಎಚ್ಚರಿಕೆಯನ್ನ ನೀಡಿದ್ದರು. ಇದರಿಂದ ಎಚ್ಚೆತ್ತ ಬೆಂಗಳೂರು ಹೊರವಲಯ ನೆಲಮಂಗಲ ವ್ಯಾಪ್ತಿಯ ಪೊಲೀಸರು ಬೆಳ್ಳಂಬೆಳಗ್ಗೆ ರೌಡಿ ಶೀಟರ್ ಗಳಿಗೆ ಎಚ್ಚರಿಕೆ ನೀಡಿದ್ದಾರೆ.