ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಸಿಬಿಐ ದಾಳಿ ಸರ್ವೆ ಸಾಮಾನ್ಯ, ಡಿ.ಕೆ ಶಿವಕುಮಾರ್ ಅವರು ಕಾನೂನಾತ್ಮಕವಾಗಿ ಹೋರಾಟ ಮಾಡ್ತಾರೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.