ಬೆಂಗಳೂರು : ದೈವ ನರ್ತಕರಿಗೆ ಸರ್ಕಾರ ಮಾಸಾಶನ ನೀಡಬಾರದಿತ್ತು ಎನ್ನುವ ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್ ಅವರ ಹೇಳಿಕೆಯನ್ನು ಮಾಜಿ ಶಾಸಕ ಯು.ಟಿ ಖಾದರ್ ತೀವ್ರವಾಗಿ ಖಂಡಿಸಿದ್ದಾರೆ.