ವಿಧಾನ ಮಂಡಲ ಅಧಿವೇಶನದೊಳಗೆ ಸಮ್ಮಿಶ್ರ ಸರಕಾರ ಪತವಾಗಲಿದೆ. ಹೀಗಂತ ಬಿಜೆಪಿ ಶಾಸಕ ಭವಿಷ್ಯ ನುಡಿದಿದ್ದು, ತಾಕತ್ ಇದ್ದರೆ ಒಬ್ಬ ಬಿಜೆಪಿ ಶಾಸಕನನ್ನು ಆಪರೇಷನ್ ಮಾಡಲಿ ಎಂದು ಕಾಂಗ್ರೆಸ್ ಅಧ್ಯಕ್ಷರಿಗೆ ಸವಾಲು ಹಾಕಿದ್ದಾರೆ.