ರೈತರು ಜೀವನದಲ್ಲಿ ಬದಲಾವಣೆ ತರಬೇಕಾದರೆ ಅವರು ಸ್ವಾವಲಂಬಿಗಳಾಬೇಕು. ಹೀಗಾಗಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಬ್ಯಾಂಕ್ನಿಂದ ರೈತರಿಗಾಗಿ ಹಲವು ಯೋಜನೆಗಳನ್ನ ಜಾರಿ ಮಾಡಿದ್ದು, ರೈತರು ಹಾಗೂ ಮಹಿಳೆಯರು ಪ್ರಯೋಜನ ಪಡೆದುಕೊಳ್ಳಬೇಕು. ಹೀಗಂತ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ತಿಳಿಸಿದ್ದಾರೆ.