ಬೆಂಗಳೂರು : ಚುನಾವಣೆ ಹತ್ತಿರವಾಗ್ತಿದೆ. ಹೀಗಾಗಿ ತಮ್ಮ ವಿರುದ್ಧ ರಾಜಕೀಯ ಚಕ್ರವ್ಯೂಹ ರಚಿಸಲು ಮುಂದಾದ ಎದುರಾಳಿಗೆ ಸಿದ್ದರಾಮಯ್ಯ ಪ್ರತ್ಯಾಸ್ತ್ರ ಹೂಡಿದ್ದಾರೆ ಎನ್ನಲಾಗಿದೆ.