ಬಳ್ಳಾರಿ : ಹೊಸಪೇಟೆಯನ್ನು ಜಿಲ್ಲೆ ಮಾಡಬೇಕೆಂದು ಹೊರಟ ಅನರ್ಹ ಶಾಸಕ ಆನಂದ್ ಸಿಂಗ್ ಗೆ ಕಂಪ್ಲಿ ಕ್ಷೇತ್ರದ ಶಾಸಕ ಗಣೇಶ್ ಬೆಂಬಲ ನೀಡುವುದಾಗಿ ಹೇಳಿದ್ದಾರೆ.