ಹಾವೇರಿ : ಲಂಬಾಣಿಗರಿಗೆ ಹಕ್ಕು ಪತ್ರ ಕೊಡಲು ಪ್ರಧಾನಿ ಬಂದಿದ್ದಾರೆ. ಲಂಬಾಣಿಗರೇ ಹಕ್ಕು ಪತ್ರ ಕೊಟ್ಟಿದ್ದು ಯಾರು..? ಕಾಗೋಡು ತಿಮ್ಮಪ್ಪ ಕಂದಾಯ ಮಂತ್ರಿ, ಕೋಳಿವಾಡರು ಸ್ಪೀಕರ್ ಆಗಿದ್ದರು.