ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ರೆಬಲ್ ಆಗಿ ದೇವೇಗೌಡ್ರ ವಿರುದ್ಧ ಸ್ಪರ್ಧಿಸಿರೋ ಮುದ್ದಹನುಮೇಗೌಡ ಚುನಾವಣಾ ಕಣದಿಂದ ಹಿಂದಕ್ಕೆ ಸರಿಸುವಲ್ಲಿ ಕೈ ನಾಯಕರು ಯಶಸ್ವಿಯಾಗಿದ್ದಾರಾ? ಹೀಗೊಂದ ಪ್ರಶ್ನೆ ಚಾಲ್ತಿಗೆ ಬಂದಿದೆ.